AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Vedha: ‘ವಿಕ್ರಮ್ ವೇದ’ದಲ್ಲಿ ಸೈಫ್ ಲುಕ್ ಹೇಗಿದೆ? ರಿವೀಲ್ ಮಾಡಿದ ಹೃತಿಕ್ ರೋಷನ್

Saif Ali Khan | Hrithik Roshan: ತಮಿಳಿನ ಹಿಟ್ ಚಿತ್ರ ‘ವಿಕ್ರಮ್ ವೇದ’ ಚಿತ್ರ ಹಿಂದಿಗೆ ಅದೇ ಹೆಸರಿನಿಂದ ರಿಮೇಕ್ ಆಗುತ್ತಿದೆ. ಇದೀಗ ಚಿತ್ರತಂಡ ವಿಕ್ರಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಪಾತ್ರವನ್ನು ರಿವೀಲ್ ಮಾಡಿದೆ. ಈ ಫೋಟೋ ಈಗ ವೈರಲ್ ಆಗಿದ್ದು, ಚಿತ್ರದ ಕುರಿತ ನಿರೀಕ್ಷೆ ಹೆಚ್ಚಿಸಿದೆ.

TV9 Web
| Edited By: |

Updated on: Feb 24, 2022 | 4:08 PM

Share
ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

1 / 5
ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

2 / 5
ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

3 / 5
ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

4 / 5
ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

5 / 5
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ