AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Vedha: ‘ವಿಕ್ರಮ್ ವೇದ’ದಲ್ಲಿ ಸೈಫ್ ಲುಕ್ ಹೇಗಿದೆ? ರಿವೀಲ್ ಮಾಡಿದ ಹೃತಿಕ್ ರೋಷನ್

Saif Ali Khan | Hrithik Roshan: ತಮಿಳಿನ ಹಿಟ್ ಚಿತ್ರ ‘ವಿಕ್ರಮ್ ವೇದ’ ಚಿತ್ರ ಹಿಂದಿಗೆ ಅದೇ ಹೆಸರಿನಿಂದ ರಿಮೇಕ್ ಆಗುತ್ತಿದೆ. ಇದೀಗ ಚಿತ್ರತಂಡ ವಿಕ್ರಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಪಾತ್ರವನ್ನು ರಿವೀಲ್ ಮಾಡಿದೆ. ಈ ಫೋಟೋ ಈಗ ವೈರಲ್ ಆಗಿದ್ದು, ಚಿತ್ರದ ಕುರಿತ ನಿರೀಕ್ಷೆ ಹೆಚ್ಚಿಸಿದೆ.

TV9 Web
| Updated By: shivaprasad.hs

Updated on: Feb 24, 2022 | 4:08 PM

ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

1 / 5
ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

2 / 5
ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

3 / 5
ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

4 / 5
ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

5 / 5
Follow us
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ