AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Vedha: ‘ವಿಕ್ರಮ್ ವೇದ’ದಲ್ಲಿ ಸೈಫ್ ಲುಕ್ ಹೇಗಿದೆ? ರಿವೀಲ್ ಮಾಡಿದ ಹೃತಿಕ್ ರೋಷನ್

Saif Ali Khan | Hrithik Roshan: ತಮಿಳಿನ ಹಿಟ್ ಚಿತ್ರ ‘ವಿಕ್ರಮ್ ವೇದ’ ಚಿತ್ರ ಹಿಂದಿಗೆ ಅದೇ ಹೆಸರಿನಿಂದ ರಿಮೇಕ್ ಆಗುತ್ತಿದೆ. ಇದೀಗ ಚಿತ್ರತಂಡ ವಿಕ್ರಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಪಾತ್ರವನ್ನು ರಿವೀಲ್ ಮಾಡಿದೆ. ಈ ಫೋಟೋ ಈಗ ವೈರಲ್ ಆಗಿದ್ದು, ಚಿತ್ರದ ಕುರಿತ ನಿರೀಕ್ಷೆ ಹೆಚ್ಚಿಸಿದೆ.

TV9 Web
| Edited By: |

Updated on: Feb 24, 2022 | 4:08 PM

Share
ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

1 / 5
ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

2 / 5
ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

3 / 5
ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

4 / 5
ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ