Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 17, 2023 | 7:00 AM

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

1 / 5
ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

2 / 5
‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

3 / 5
ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

4 / 5
ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

5 / 5
Follow us
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ