Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

|

Updated on: Jun 17, 2023 | 7:00 AM

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

1 / 5
ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

2 / 5
‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

3 / 5
ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

4 / 5
ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

5 / 5
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್