Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

|

Updated on: Jun 17, 2023 | 7:00 AM

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

1 / 5
ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

2 / 5
‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

3 / 5
ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

4 / 5
ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್