Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

|

Updated on: Jun 17, 2023 | 7:00 AM

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

1 / 5
ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

2 / 5
‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

3 / 5
ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

4 / 5
ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

5 / 5
Follow us
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ