AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 17, 2023 | 7:00 AM

Share
ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

ನಟ ಸೈಫ್​ ಅಲಿ ಖಾನ್​ ಅವರು ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಆದಿಪುರುಷ್​’ ಸಿನಿಮಾದಲ್ಲಿ ಮಾಡಿರುವ ರಾವಣನ ಪಾತ್ರ ಗಮನ ಸೆಳೆಯುತ್ತಿದೆ.

1 / 5
ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

ಬಾಲಿವುಡ್​ ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನೆಗೆಟಿವ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ತುಂಬಾ ಇದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರದಿಂದ ಮೆಚ್ಚುಗೆ ಗಳಿಸಿದ್ದಾರೆ.

2 / 5
‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಅವರ ಎದುರು ಪ್ರಭಾಸ್​ ಅವರು ಲಂಕೇಶ್ವರನಾಗಿ ಅಬ್ಬರಿಸಿದ್ದಾರೆ. ಇಬ್ಬರ ನಡುವಿನ ಯುದ್ಧದ ದೃಶ್ಯಗಳು ಅದ್ದೂರಿಯಾಗಿವೆ.

3 / 5
ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

ರಾವಣನ ಪಾತ್ರವನ್ನು ಓಂ ರಾವತ್​ ಅವರು ವಿಶೇಷ ರೀತಿಯಲ್ಲಿ ತೋರಿಸಿದ್ದಾರೆ. ಭಿನ್ನವಾದ ಮ್ಯಾನರಿಸಂ ಮೂಲಕ ಸೈಫ್​ ಅಲಿ ಖಾನ್​ ಅವರು ಆ ಪಾತ್ರವನ್ನು ನಿಭಾಯಿಸಿ ಜನರಿಂದ ಚಪ್ಪಾಳೆ ಗಿಟ್ಟಿಸಿದ್ದಾರೆ.

4 / 5
ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

ಈ ಪಾತ್ರ ಹೈಲೈಟ್​ ಆಗಿರುವುದರಿಂದ ಮುಂದಿನ ಸಿನಿಮಾಗಳಲ್ಲಿ ಸೈಫ್​ ಅಲಿ ಖಾನ್ ಅವರಿಗೆ ನೆಗೆಟಿವ್​ ಪಾತ್ರಗಳ ಆಫರ್​ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣದಲ್ಲಿ ಅವರು ಸೆಕೆಂಡ್​ ಇನ್ನಿಂಗ್ಸ್​ ಶುರುಮಾಡುವ ಲಕ್ಷಣ ಕಾಣಿಸಿದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ