AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ