AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು