AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್