AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ