AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ