AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rinku Rajguru: ಸೈರಾಟ್ ಚೆಲುವೆ ರಿಂಕು ಈಗ ಹೀಗೆ ಬದಲಾಗಿದ್ದಾರೆ ನೋಡಿ

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 20, 2023 | 11:00 PM

Share
ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

ಸೈರಾಟ್ ಸಿನಿಮಾದ ನಾಯಕಿ ರಿಂಕು ರಾಜ್​ಗುರು ಈಗ ಹೀಗಾಗಿದ್ದಾರೆ. ತೂಕ ಇಳಿಸಿಕೊಂಡು ಬಾಲಿವುಡ್ ನಟಿಯಂತೆ ಸಪೂರವಾಗಿದ್ದಾರೆ.

1 / 5

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

ನಟಿಸಿದ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದುಕೊಂಡ ನಟಿ ರಿಂಕು. ನಾಯಕಿ ಪಾತ್ರಕ್ಕೆ ರಾಷ್ಟ್ರಪ್ರಶಸ್ತಿ (ತೀರ್ಪುಗಾರರ ವಿಶೇಷ ಪ್ರಶಸ್ತಿ) ಪಡೆದ ಕಡಿಮೆ ವಯಸ್ಸಿನ ನಟಿಯೂ ಹೌದು ರಿಂಕು.

2 / 5
9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

9ನೇ ತರಗತಿಯಲ್ಲಿದ್ದಾಗಲೇ ಸೈರಾಟ್ ಸಿನಿಮಾಕ್ಕೆ ನಾಯಕಿಯಾಗಿ ನಟಿಸಿದ್ದರು ರಿಂಕು ರಾಜ್​ಗುರು ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು.

3 / 5
ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

ಸೈರಾಟ್ ಸಿನಿಮಾದಿಂದ ಭಾರಿ ದೊಡ್ಡ ಜನಪ್ರಿಯತೆಗಳಿಸಿದ ರಿಂಕು ಆ ಬಳಿಕ ಅದೇ ಸಿನಿಮಾದ ಕನ್ನಡ ರೀಮೇಕ್ ಆದ ಮನಸ್ಸು ಮಲ್ಲಿಗೆಯಲ್ಲಿ ನಟಿಸಿದರು.

4 / 5
ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರ.

ಇದೀಗ ಸಾಲು-ಸಾಲು ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ರಿಂಕು ರಾಜ್​ಗುರು ನಟಿಸುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿಯೂ ಸಕ್ರಿಯವಾಗಿರುವ ರಿಂಕು ತಮ್ಮ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ