AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’: ಗೆಳೆತನ ಸಾರುವ ಪವರ್​ಫುಲ್ ಚಿತ್ರಗಳು ಇಲ್ಲಿವೆ

Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಪ್ರಭಾಸ್ ಸಖತ್ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Dec 13, 2023 | 10:44 PM

Share
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

1 / 7
‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

2 / 7
‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

3 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

4 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

5 / 7
ಸಲಾರ್ ಸಿನಿಮಾದಲ್ಲಿ ಪ್ರಭಾಸ್

Salaar Movie Is Like a Game Of Thrones Says Prithviraj Sukumaran

6 / 7
‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

7 / 7
Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್