AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’: ಗೆಳೆತನ ಸಾರುವ ಪವರ್​ಫುಲ್ ಚಿತ್ರಗಳು ಇಲ್ಲಿವೆ

Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಪ್ರಭಾಸ್ ಸಖತ್ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Dec 13, 2023 | 10:44 PM

Share
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

1 / 7
‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

2 / 7
‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

3 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

4 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

5 / 7
ಸಲಾರ್ ಸಿನಿಮಾದಲ್ಲಿ ಪ್ರಭಾಸ್

Salaar Movie Is Like a Game Of Thrones Says Prithviraj Sukumaran

6 / 7
‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು