AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’: ಗೆಳೆತನ ಸಾರುವ ಪವರ್​ಫುಲ್ ಚಿತ್ರಗಳು ಇಲ್ಲಿವೆ

Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಪ್ರಭಾಸ್ ಸಖತ್ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Dec 13, 2023 | 10:44 PM

Share
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

1 / 7
‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

2 / 7
‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

3 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

4 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

5 / 7
ಸಲಾರ್ ಸಿನಿಮಾದಲ್ಲಿ ಪ್ರಭಾಸ್

Salaar Movie Is Like a Game Of Thrones Says Prithviraj Sukumaran

6 / 7
‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ