‘ಸಲಾರ್’: ಗೆಳೆತನ ಸಾರುವ ಪವರ್​ಫುಲ್ ಚಿತ್ರಗಳು ಇಲ್ಲಿವೆ

Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಪ್ರಭಾಸ್ ಸಖತ್ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.

|

Updated on: Dec 13, 2023 | 10:44 PM

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

1 / 7
‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

2 / 7
‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

3 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

4 / 7
‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

5 / 7
ಸಲಾರ್ ಸಿನಿಮಾದಲ್ಲಿ ಪ್ರಭಾಸ್

Salaar Movie Is Like a Game Of Thrones Says Prithviraj Sukumaran

6 / 7
‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.

7 / 7
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ