AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salad Recipes: ವಿಭಿನ್ನ ಶೈಲಿಯಲ್ಲಿ ಆರೋಗ್ಯಕರ ಹಾಗೂ ರುಚಿಕರ ಸಲಾಡ್​​ ತಯಾರಿಸಿ

ಸುಲಭವಾಗಿ ತಯಾರಿಸಬಹುದಾದ ಸಲಾಡ್‌ಗಳು ನಿಮ್ಮನ್ನು ತಂಪಾಗಿರಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ನಿಮ್ಮ ದೇಹಕ್ಕೆ ತೇವಾಂಶವನ್ನು ನೀಡುತ್ತದೆ.

ಅಕ್ಷತಾ ವರ್ಕಾಡಿ
|

Updated on:Feb 07, 2023 | 3:30 PM

Share
ಕಲ್ಲಂಗಡಿ ಸಲಾಡ್​: ಕೇವಲ 20 ನಿಮಿಷಗಳಲ್ಲಿ ನೀವು ಕಲ್ಲಂಗಡಿ ಸಲಾಡ್​ ತಯಾರಿಸಬಹುದಾಗಿದೆ. ಕಲ್ಲಂಗಡಿ ಹಣ್ಣು, ಈರುಳ್ಳಿಗಳು , ದಾಳಿಂಬೆ, ಸೌತೆಕಾಯಿ ಮುಂತಾದವುಗಳನ್ನು ಬಳಸಿ ತಯಾರಿಸಲಾಗುತ್ತದೆ.

ಕಲ್ಲಂಗಡಿ ಸಲಾಡ್​: ಕೇವಲ 20 ನಿಮಿಷಗಳಲ್ಲಿ ನೀವು ಕಲ್ಲಂಗಡಿ ಸಲಾಡ್​ ತಯಾರಿಸಬಹುದಾಗಿದೆ. ಕಲ್ಲಂಗಡಿ ಹಣ್ಣು, ಈರುಳ್ಳಿಗಳು , ದಾಳಿಂಬೆ, ಸೌತೆಕಾಯಿ ಮುಂತಾದವುಗಳನ್ನು ಬಳಸಿ ತಯಾರಿಸಲಾಗುತ್ತದೆ.

1 / 7
ಬಾರ್ಲಿ ಸಲಾಡ್: ಬೇಯಿಸಿದ ಬಾರ್ಲಿ, ಜೋಳ, ಬೆಳ್ಳುಳ್ಳಿ ಮುಂತಾದ ಆರೋಗ್ಯಕರ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಬಾರ್ಲಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ತಾಮ್ರ ಸಮೃದ್ಧವಾಗಿದ್ದು, ಹೃದ್ರೋಗ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಬಾರ್ಲಿ ಸಲಾಡ್: ಬೇಯಿಸಿದ ಬಾರ್ಲಿ, ಜೋಳ, ಬೆಳ್ಳುಳ್ಳಿ ಮುಂತಾದ ಆರೋಗ್ಯಕರ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಬಾರ್ಲಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ತಾಮ್ರ ಸಮೃದ್ಧವಾಗಿದ್ದು, ಹೃದ್ರೋಗ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

2 / 7
ಕಪ್ಪು ದ್ರಾಕ್ಷಿಯೊಂದಿಗಿನ ಕ್ಯಾರೆಟ್​​ ಸಲಾಡ್​​: ಕ್ಯಾರೆಟ್​​,ಕಪ್ಪು ದ್ರಾಕ್ಷಿ, ಬಾದಾಮಿ, ಒಣದ್ರಾಕ್ಷಿ ಮತ್ತು ಸ್ಪ್ರಿಂಗ್ ಆನಿಯನ್‌ಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಊಟದ ನಂತರ ನೀವಿದನ್ನು ಸವಿಯಬಹುದು.

ಕಪ್ಪು ದ್ರಾಕ್ಷಿಯೊಂದಿಗಿನ ಕ್ಯಾರೆಟ್​​ ಸಲಾಡ್​​: ಕ್ಯಾರೆಟ್​​,ಕಪ್ಪು ದ್ರಾಕ್ಷಿ, ಬಾದಾಮಿ, ಒಣದ್ರಾಕ್ಷಿ ಮತ್ತು ಸ್ಪ್ರಿಂಗ್ ಆನಿಯನ್‌ಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಊಟದ ನಂತರ ನೀವಿದನ್ನು ಸವಿಯಬಹುದು.

3 / 7
ಬೀನ್ಸ್ ಸಲಾಡ್​​: ಬೆಳ್ಳುಳ್ಳಿ, ಹಸಿರು ಬೀನ್ಸ್ , ಮೆಣಸು, ಉಪ್ಪು ಮತ್ತು ಆಲಿವ್ ಎಣ್ಣೆ  ಬಳಸಿ ತಯಾರಿಸಲಾಗುತ್ತದೆ. ಹಸಿರು ಬೀನ್ಸ್​​​ನಲ್ಲಿ  ವಿಟಮಿನ್ ಎ, ಸಿ ಮತ್ತು ಕೆ ಯಲ್ಲಿ ಸಮೃದ್ಧವಾಗಿದೆ.

ಬೀನ್ಸ್ ಸಲಾಡ್​​: ಬೆಳ್ಳುಳ್ಳಿ, ಹಸಿರು ಬೀನ್ಸ್ , ಮೆಣಸು, ಉಪ್ಪು ಮತ್ತು ಆಲಿವ್ ಎಣ್ಣೆ ಬಳಸಿ ತಯಾರಿಸಲಾಗುತ್ತದೆ. ಹಸಿರು ಬೀನ್ಸ್​​​ನಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಯಲ್ಲಿ ಸಮೃದ್ಧವಾಗಿದೆ.

4 / 7
ಬೀಟ್ರೂಟ್ ಸಲಾಡ್: ​​​ಬೀಟ್ರೂಟ್ , ಫೆಟಾ ಚೀಸ್,ಹಸಿ ಮೆಣಸು, ಕೊತ್ತಂಬರಿ ಸೊಪ್ಪು ಮತ್ತು ಒಂದು ಚಿಟಿಕೆ ಉಪ್ಪು ಸೇರಿಸಿ ತಯಾರಿಸಹುದಾಗಿದೆ. ಬೀಟ್ರೂಟ್  ದೇಹದಲ್ಲಿನ ರಕ್ತಹೀನತೆ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ.

ಬೀಟ್ರೂಟ್ ಸಲಾಡ್: ​​​ಬೀಟ್ರೂಟ್ , ಫೆಟಾ ಚೀಸ್,ಹಸಿ ಮೆಣಸು, ಕೊತ್ತಂಬರಿ ಸೊಪ್ಪು ಮತ್ತು ಒಂದು ಚಿಟಿಕೆ ಉಪ್ಪು ಸೇರಿಸಿ ತಯಾರಿಸಹುದಾಗಿದೆ. ಬೀಟ್ರೂಟ್ ದೇಹದಲ್ಲಿನ ರಕ್ತಹೀನತೆ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ.

5 / 7
ಕುರುಕುಲಾದ ರಿಬ್ಬನ್ ಸಲಾಡ್: ಕ್ಯಾರೆಟ್,ಸೌತೆಕಾಯಿ, ಚೆರ್ರಿ ಮತ್ತು ಟೊಮೆಟೊಗಳನ್ನು ಬಳಸಿ ತಯಾರಿಸಲಾಗುತ್ತದೆ. ಪೌಷ್ಟಿಕಾಂಶಗಳು ಸಮೃದ್ಧವಾಗಿರುವ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಕುರುಕುಲಾದ ರಿಬ್ಬನ್ ಸಲಾಡ್: ಕ್ಯಾರೆಟ್,ಸೌತೆಕಾಯಿ, ಚೆರ್ರಿ ಮತ್ತು ಟೊಮೆಟೊಗಳನ್ನು ಬಳಸಿ ತಯಾರಿಸಲಾಗುತ್ತದೆ. ಪೌಷ್ಟಿಕಾಂಶಗಳು ಸಮೃದ್ಧವಾಗಿರುವ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

6 / 7
ವಾಲ್ನಟ್ ಸಲಾಡ್: ವಾಲ್ನಟ್, ವಿನೆಗರ್, ಚೆರ್ರಿ, ಟೊಮೆಟೊ ಮತ್ತು ಚೈನೀಸ್ ಎಲೆಕೋಸುಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

ವಾಲ್ನಟ್ ಸಲಾಡ್: ವಾಲ್ನಟ್, ವಿನೆಗರ್, ಚೆರ್ರಿ, ಟೊಮೆಟೊ ಮತ್ತು ಚೈನೀಸ್ ಎಲೆಕೋಸುಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

7 / 7

Published On - 3:30 pm, Tue, 7 February 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ