AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salad Recipes: ವಿಭಿನ್ನ ಶೈಲಿಯಲ್ಲಿ ಆರೋಗ್ಯಕರ ಹಾಗೂ ರುಚಿಕರ ಸಲಾಡ್​​ ತಯಾರಿಸಿ

ಸುಲಭವಾಗಿ ತಯಾರಿಸಬಹುದಾದ ಸಲಾಡ್‌ಗಳು ನಿಮ್ಮನ್ನು ತಂಪಾಗಿರಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ನಿಮ್ಮ ದೇಹಕ್ಕೆ ತೇವಾಂಶವನ್ನು ನೀಡುತ್ತದೆ.

ಅಕ್ಷತಾ ವರ್ಕಾಡಿ
|

Updated on:Feb 07, 2023 | 3:30 PM

Share
ಕಲ್ಲಂಗಡಿ ಸಲಾಡ್​: ಕೇವಲ 20 ನಿಮಿಷಗಳಲ್ಲಿ ನೀವು ಕಲ್ಲಂಗಡಿ ಸಲಾಡ್​ ತಯಾರಿಸಬಹುದಾಗಿದೆ. ಕಲ್ಲಂಗಡಿ ಹಣ್ಣು, ಈರುಳ್ಳಿಗಳು , ದಾಳಿಂಬೆ, ಸೌತೆಕಾಯಿ ಮುಂತಾದವುಗಳನ್ನು ಬಳಸಿ ತಯಾರಿಸಲಾಗುತ್ತದೆ.

ಕಲ್ಲಂಗಡಿ ಸಲಾಡ್​: ಕೇವಲ 20 ನಿಮಿಷಗಳಲ್ಲಿ ನೀವು ಕಲ್ಲಂಗಡಿ ಸಲಾಡ್​ ತಯಾರಿಸಬಹುದಾಗಿದೆ. ಕಲ್ಲಂಗಡಿ ಹಣ್ಣು, ಈರುಳ್ಳಿಗಳು , ದಾಳಿಂಬೆ, ಸೌತೆಕಾಯಿ ಮುಂತಾದವುಗಳನ್ನು ಬಳಸಿ ತಯಾರಿಸಲಾಗುತ್ತದೆ.

1 / 7
ಬಾರ್ಲಿ ಸಲಾಡ್: ಬೇಯಿಸಿದ ಬಾರ್ಲಿ, ಜೋಳ, ಬೆಳ್ಳುಳ್ಳಿ ಮುಂತಾದ ಆರೋಗ್ಯಕರ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಬಾರ್ಲಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ತಾಮ್ರ ಸಮೃದ್ಧವಾಗಿದ್ದು, ಹೃದ್ರೋಗ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

ಬಾರ್ಲಿ ಸಲಾಡ್: ಬೇಯಿಸಿದ ಬಾರ್ಲಿ, ಜೋಳ, ಬೆಳ್ಳುಳ್ಳಿ ಮುಂತಾದ ಆರೋಗ್ಯಕರ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಬಾರ್ಲಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ತಾಮ್ರ ಸಮೃದ್ಧವಾಗಿದ್ದು, ಹೃದ್ರೋಗ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.

2 / 7
ಕಪ್ಪು ದ್ರಾಕ್ಷಿಯೊಂದಿಗಿನ ಕ್ಯಾರೆಟ್​​ ಸಲಾಡ್​​: ಕ್ಯಾರೆಟ್​​,ಕಪ್ಪು ದ್ರಾಕ್ಷಿ, ಬಾದಾಮಿ, ಒಣದ್ರಾಕ್ಷಿ ಮತ್ತು ಸ್ಪ್ರಿಂಗ್ ಆನಿಯನ್‌ಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಊಟದ ನಂತರ ನೀವಿದನ್ನು ಸವಿಯಬಹುದು.

ಕಪ್ಪು ದ್ರಾಕ್ಷಿಯೊಂದಿಗಿನ ಕ್ಯಾರೆಟ್​​ ಸಲಾಡ್​​: ಕ್ಯಾರೆಟ್​​,ಕಪ್ಪು ದ್ರಾಕ್ಷಿ, ಬಾದಾಮಿ, ಒಣದ್ರಾಕ್ಷಿ ಮತ್ತು ಸ್ಪ್ರಿಂಗ್ ಆನಿಯನ್‌ಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಊಟದ ನಂತರ ನೀವಿದನ್ನು ಸವಿಯಬಹುದು.

3 / 7
ಬೀನ್ಸ್ ಸಲಾಡ್​​: ಬೆಳ್ಳುಳ್ಳಿ, ಹಸಿರು ಬೀನ್ಸ್ , ಮೆಣಸು, ಉಪ್ಪು ಮತ್ತು ಆಲಿವ್ ಎಣ್ಣೆ  ಬಳಸಿ ತಯಾರಿಸಲಾಗುತ್ತದೆ. ಹಸಿರು ಬೀನ್ಸ್​​​ನಲ್ಲಿ  ವಿಟಮಿನ್ ಎ, ಸಿ ಮತ್ತು ಕೆ ಯಲ್ಲಿ ಸಮೃದ್ಧವಾಗಿದೆ.

ಬೀನ್ಸ್ ಸಲಾಡ್​​: ಬೆಳ್ಳುಳ್ಳಿ, ಹಸಿರು ಬೀನ್ಸ್ , ಮೆಣಸು, ಉಪ್ಪು ಮತ್ತು ಆಲಿವ್ ಎಣ್ಣೆ ಬಳಸಿ ತಯಾರಿಸಲಾಗುತ್ತದೆ. ಹಸಿರು ಬೀನ್ಸ್​​​ನಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಯಲ್ಲಿ ಸಮೃದ್ಧವಾಗಿದೆ.

4 / 7
ಬೀಟ್ರೂಟ್ ಸಲಾಡ್: ​​​ಬೀಟ್ರೂಟ್ , ಫೆಟಾ ಚೀಸ್,ಹಸಿ ಮೆಣಸು, ಕೊತ್ತಂಬರಿ ಸೊಪ್ಪು ಮತ್ತು ಒಂದು ಚಿಟಿಕೆ ಉಪ್ಪು ಸೇರಿಸಿ ತಯಾರಿಸಹುದಾಗಿದೆ. ಬೀಟ್ರೂಟ್  ದೇಹದಲ್ಲಿನ ರಕ್ತಹೀನತೆ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ.

ಬೀಟ್ರೂಟ್ ಸಲಾಡ್: ​​​ಬೀಟ್ರೂಟ್ , ಫೆಟಾ ಚೀಸ್,ಹಸಿ ಮೆಣಸು, ಕೊತ್ತಂಬರಿ ಸೊಪ್ಪು ಮತ್ತು ಒಂದು ಚಿಟಿಕೆ ಉಪ್ಪು ಸೇರಿಸಿ ತಯಾರಿಸಹುದಾಗಿದೆ. ಬೀಟ್ರೂಟ್ ದೇಹದಲ್ಲಿನ ರಕ್ತಹೀನತೆ ಸಮಸ್ಯೆಗೆ ಉತ್ತಮ ಔಷಧಿಯಾಗಿದೆ.

5 / 7
ಕುರುಕುಲಾದ ರಿಬ್ಬನ್ ಸಲಾಡ್: ಕ್ಯಾರೆಟ್,ಸೌತೆಕಾಯಿ, ಚೆರ್ರಿ ಮತ್ತು ಟೊಮೆಟೊಗಳನ್ನು ಬಳಸಿ ತಯಾರಿಸಲಾಗುತ್ತದೆ. ಪೌಷ್ಟಿಕಾಂಶಗಳು ಸಮೃದ್ಧವಾಗಿರುವ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಕುರುಕುಲಾದ ರಿಬ್ಬನ್ ಸಲಾಡ್: ಕ್ಯಾರೆಟ್,ಸೌತೆಕಾಯಿ, ಚೆರ್ರಿ ಮತ್ತು ಟೊಮೆಟೊಗಳನ್ನು ಬಳಸಿ ತಯಾರಿಸಲಾಗುತ್ತದೆ. ಪೌಷ್ಟಿಕಾಂಶಗಳು ಸಮೃದ್ಧವಾಗಿರುವ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

6 / 7
ವಾಲ್ನಟ್ ಸಲಾಡ್: ವಾಲ್ನಟ್, ವಿನೆಗರ್, ಚೆರ್ರಿ, ಟೊಮೆಟೊ ಮತ್ತು ಚೈನೀಸ್ ಎಲೆಕೋಸುಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

ವಾಲ್ನಟ್ ಸಲಾಡ್: ವಾಲ್ನಟ್, ವಿನೆಗರ್, ಚೆರ್ರಿ, ಟೊಮೆಟೊ ಮತ್ತು ಚೈನೀಸ್ ಎಲೆಕೋಸುಗಳನ್ನು ಬಳಸಿ ತಯಾರಿಸಲಾಗುತ್ತದೆ. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

7 / 7

Published On - 3:30 pm, Tue, 7 February 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್