AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ