ಹೇಗಿತ್ತು ಗೊತ್ತಾ ಸಲಾರ್ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ
ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್’ ಚಿತ್ರದ ಮುಹೂರ್ತ ಇಂದು ಹೈದರಾಬಾದ್ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.
Updated on:Jan 15, 2021 | 3:46 PM

ಸಲಾರ್ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್

ಮುಹೂರ್ತ ನೆರವೇರಿಸಿದ ಸಲಾರ್ ಚಿತ್ರತಂಡ

ಸಲಾರ್ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್ ಹಾಗೂ ಪ್ರಭಾಸ್

ಸಲಾರ್ ಚಿತ್ರ ತಂಡದ ಜೊತೆ ಪೋಸ್ ನೀಡಿದ ಯಶ್

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್

ಮುಹೂರ್ತದ ವೇಳೆ ಯಶ್, ವಿಜಯ್ ಕಿರಗಂದೂರು, ಪ್ರಶಾಂತ್ ನೀಲ್, ಪ್ರಭಾಸ್ ಒಟ್ಟಾಗಿ ಪೋಸ್ ನೀಡಿದರು

ಸಲಾರ್ ಟೀಂ ಜೊತೆ ಯಶ್
Published On - 3:45 pm, Fri, 15 January 21
Related Photo Gallery

ಕನ್ನಡ ಸೇರಿದಂತೆ ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು

ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

IPL 2025: ಡಾಟ್ ಬಾಲ್ನಲ್ಲಿ ಸಿರಾಜ್ ಸೆಂಚುರಿ

ಆಹಾರ ಸಂಗ್ರಹಣೆಗೆ ಮುಂದಾದ ಪಾಕ್, ಪಾಕಿಸ್ತಾನಕ್ಕೆ ಇಂಡೋನೇಷ್ಯಾ ಚಾಟಿ

ಬೆಂಗಳೂರಿನಲ್ಲಿ ಮತ್ತೆ ಗುಡುಗು, ಸಿಡಿಲಿನ ಆರ್ಭಟ...ಇನ್ನೆಷ್ಟು ದಿನ ಮಳೆ?

ಮೂವರು ಶತಕ ಸರದಾರರ ಶೂನ್ಯ ಸಾಧನೆಯ ಕಥೆ

ಹಾಲುಣಿಸುವ ಮಹಿಳೆಯರು ಈ ರೀತಿಯ ಬ್ರಾ ಮಾತ್ರ ಧರಿಸಬೇಕಂತೆ

ರಾಜಸ್ಥಾನ್ ರಾಯಲ್ಸ್ ತಂಡದಿಂದ ಈ ಐವರು ಆಟಗಾರರಿಗೆ ಗೇಟ್ಪಾಸ್

ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್

ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಅಬ್ಬರ.. ಧಾರಾಕಾರ ಮಳೆಗೆ ಹಲವೆಡೆ ಅವಾಂತರ
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್

ಐಪಿಎಲ್ ಧಡೂತಿ ಲೀಗ್ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್

ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..

VIDEO: ವಿವಾದಕ್ಕೀಡಾದ ಶುಭ್ಮನ್ ಗಿಲ್ ರನೌಟ್

Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?

horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
