AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?