AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

Follow us
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು