AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ