AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ