ಹೇಗಿತ್ತು ಗೊತ್ತಾ ಸಲಾರ್ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ
ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್’ ಚಿತ್ರದ ಮುಹೂರ್ತ ಇಂದು ಹೈದರಾಬಾದ್ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.
Updated on:Jan 15, 2021 | 3:46 PM
Share

ಸಲಾರ್ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್

ಮುಹೂರ್ತ ನೆರವೇರಿಸಿದ ಸಲಾರ್ ಚಿತ್ರತಂಡ

ಸಲಾರ್ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್ ಹಾಗೂ ಪ್ರಭಾಸ್

ಸಲಾರ್ ಚಿತ್ರ ತಂಡದ ಜೊತೆ ಪೋಸ್ ನೀಡಿದ ಯಶ್

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್

ಮುಹೂರ್ತದ ವೇಳೆ ಯಶ್, ವಿಜಯ್ ಕಿರಗಂದೂರು, ಪ್ರಶಾಂತ್ ನೀಲ್, ಪ್ರಭಾಸ್ ಒಟ್ಟಾಗಿ ಪೋಸ್ ನೀಡಿದರು

ಸಲಾರ್ ಟೀಂ ಜೊತೆ ಯಶ್
Published On - 3:45 pm, Fri, 15 January 21
Related Photo Gallery
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮೆಜೆಸ್ಟಿಕ್ ಇಂದಿರಾ ಕ್ಯಾಂಟೀನಲ್ಲಿ ಗಬ್ಬು ವಾಸನೆಯಲ್ಲೇ ಊಟ!
ಪುಟ್ಟ ಹುಡುಗನ ಪ್ರದರ್ಶನ ಕಂಡು ಭಾವುಕರಾಗಿ ತಲೆಬಾಗಿದ ಶಿವಣ್ಣ: ವಿಡಿಯೋ
ಖಾಸಗಿ ಕಾರ್ಯಕ್ರಮದಲ್ಲಿ ‘ಪೆದ್ದಿ’ ಸ್ಟಾರ್ಗಳು: ವಿಡಿಯೋ ನೋಡಿ
‘ಜಿನುಗೋ ಮಳೆ’ ಚಿತ್ರೀಕರಣದಲ್ಲಿ ಧನುಶ್ ಮತ್ತು ಸ್ಪಂದನಾ: ವಿಡಿಯೋ
ದೆಹಲಿ ಸ್ಟೈಲ್ ಅಲ್ಲಿ ದಹಿಪುರಿ ಮಾಡೋದ ಹೇಗೆ ಗೊತ್ತಾ?
ಚಿಲಿಯಲ್ಲಿ ದ್ರವ ಗ್ಯಾಸ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟ; 4 ಜನ ಸಾವು




