AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ