AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ