AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಗೊತ್ತಾ ಸಲಾರ್​ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 15, 2021 | 3:46 PM

Share
ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

ಸಲಾರ್​ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್​

1 / 7
ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

ಮುಹೂರ್ತ ನೆರವೇರಿಸಿದ ಸಲಾರ್​ ಚಿತ್ರತಂಡ

2 / 7
ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ  ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

ಸಲಾರ್​ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್​ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್​ ಹಾಗೂ ಪ್ರಭಾಸ್

3 / 7
ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

ಸಲಾರ್​ ಚಿತ್ರ ತಂಡದ ಜೊತೆ ಪೋಸ್​ ನೀಡಿದ ಯಶ್​

4 / 7
ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್​ ನೀಲ್​

5 / 7
ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, 
ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

ಮುಹೂರ್ತದ ವೇಳೆ ಯಶ್​, ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ಪ್ರಭಾಸ್ ಒಟ್ಟಾಗಿ ಪೋಸ್​ ನೀಡಿದರು

6 / 7
ಸಲಾರ್​ ಟೀಂ ಜೊತೆ ಯಶ್​

ಸಲಾರ್​ ಟೀಂ ಜೊತೆ ಯಶ್​

7 / 7

Published On - 3:45 pm, Fri, 15 January 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್