Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

Salman Khan: ಸಲ್ಮಾನ್ ಖಾನ್ ಅಭಿನಯದ ‘ರಾಧೆ: ಯುವರ್ ಮೋಸ್ಟ್ ವಾಟೆಂಟ್ ಭಾಯ್’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಬಾಡಿ ಡಬಲ್ ಆಗಿ ನಟಿಸಿರುವ ಪರ್ವೇಜ್ ಕಾಜಿ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅದನ್ನು ಕಂಡು ಸಿನಿಪ್ರಿಯರು ಅಚ್ಚರಿ ಪಡುತ್ತಿದ್ದಾರೆ.

|

Updated on:May 18, 2021 | 11:18 AM

ಸಿನಿಮಾದ ಕೆಲವು ದೃಶ್ಯಗಳಲ್ಲಿ ಸ್ಟಾರ್ ನಟರ ಬದಲಿಗೆ ಮುಖ ಕಾಣದಂತೆ ನಟಿಸುವ ಕಲಾವಿದರಿಗೆ ಬಾಡಿ ಡಬಲ್ ಎನ್ನುತ್ತಾರೆ. ಸಲ್ಮಾನ್ ಖಾನ್ ಅವರಿಗೆ ಬಾಡಿ ಡಬಲ್ ಆಗಿ ನಟಿಸುವ ಮೂಲಕ ಪರ್ವೇಜ್ ಕಾಜಿ ಫೇಮಸ್ ಆಗಿದ್ದಾರೆ.

ಸಿನಿಮಾದ ಕೆಲವು ದೃಶ್ಯಗಳಲ್ಲಿ ಸ್ಟಾರ್ ನಟರ ಬದಲಿಗೆ ಮುಖ ಕಾಣದಂತೆ ನಟಿಸುವ ಕಲಾವಿದರಿಗೆ ಬಾಡಿ ಡಬಲ್ ಎನ್ನುತ್ತಾರೆ. ಸಲ್ಮಾನ್ ಖಾನ್ ಅವರಿಗೆ ಬಾಡಿ ಡಬಲ್ ಆಗಿ ನಟಿಸುವ ಮೂಲಕ ಪರ್ವೇಜ್ ಕಾಜಿ ಫೇಮಸ್ ಆಗಿದ್ದಾರೆ.

1 / 7
ಇತ್ತೀಚಿನ ವರ್ಷಗಳಲ್ಲಿ ತೆರೆಕಂಡ ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಪರ್ವೇಜ್ ಕಾಜಿ ಕೆಲಸ ಮಾಡಿದ್ದಾರೆ. ‘ರಾಧೆ: ಯುವರ್ ಮೋಸ್ಟ್ ವಾಂಡೆಟ್ ಭಾಯ್’ ಚಿತ್ರ ಬಿಡುಗಡೆ ಆದ ನಂತರ ಪರ್ವೇಜ್ ಫೋಟೋಗಳು ವೈರಲ್ ಆಗಿವೆ.

ಇತ್ತೀಚಿನ ವರ್ಷಗಳಲ್ಲಿ ತೆರೆಕಂಡ ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಪರ್ವೇಜ್ ಕಾಜಿ ಕೆಲಸ ಮಾಡಿದ್ದಾರೆ. ‘ರಾಧೆ: ಯುವರ್ ಮೋಸ್ಟ್ ವಾಂಡೆಟ್ ಭಾಯ್’ ಚಿತ್ರ ಬಿಡುಗಡೆ ಆದ ನಂತರ ಪರ್ವೇಜ್ ಫೋಟೋಗಳು ವೈರಲ್ ಆಗಿವೆ.

2 / 7
ರಾಧೆ ಮಾತ್ರವಲ್ಲದೆ ಭಾರತ್, ಟ್ಯೂಬ್ ಲೈಟ್, ರೇಸ್ 3, ಸುಲ್ತಾನ್ ಮುಂತಾದ ಸಿನಿಮಾಗಳಲ್ಲಿ ಸಲ್ಮಾನ್ ಖಾನ್​ಗೆ ಬಾಡಿ ಡಬಲ್ ಆಗಿ ಪೆರ್ವೇಜ್ ಕಾಜಿ ನಟಿಸಿದ್ದಾರೆ. ಆ ಮೂಲಕ ಸಲ್ಲು ಜೊತೆ ಅವರು ಆಪ್ತತೆ ಬೆಳೆಸಿಕೊಂಡಿದ್ದಾರೆ.

ರಾಧೆ ಮಾತ್ರವಲ್ಲದೆ ಭಾರತ್, ಟ್ಯೂಬ್ ಲೈಟ್, ರೇಸ್ 3, ಸುಲ್ತಾನ್ ಮುಂತಾದ ಸಿನಿಮಾಗಳಲ್ಲಿ ಸಲ್ಮಾನ್ ಖಾನ್​ಗೆ ಬಾಡಿ ಡಬಲ್ ಆಗಿ ಪೆರ್ವೇಜ್ ಕಾಜಿ ನಟಿಸಿದ್ದಾರೆ. ಆ ಮೂಲಕ ಸಲ್ಲು ಜೊತೆ ಅವರು ಆಪ್ತತೆ ಬೆಳೆಸಿಕೊಂಡಿದ್ದಾರೆ.

3 / 7
ಸಲ್ಮಾನ್ ಖಾನ್ ಮತ್ತು ಪರ್ವೇಜ್ ಕಾಜಿ ನಡುವೆ ಸಾಕಷ್ಟು ಸಾಮ್ಯತೆ ಇದೆ. ಹಾಗಾಗಿ ಅವರನ್ನು ಪ್ರತಿ ಸಿನಿಮಾದಲ್ಲಿ ಬಾಡಿ ಡಬಲ್ ಆಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಪರ್ವೇಜ್ ಅವರ ಫೋಟೋಗಳು ವೈರಲ್ ಆಗುತ್ತಿವೆ.

ಸಲ್ಮಾನ್ ಖಾನ್ ಮತ್ತು ಪರ್ವೇಜ್ ಕಾಜಿ ನಡುವೆ ಸಾಕಷ್ಟು ಸಾಮ್ಯತೆ ಇದೆ. ಹಾಗಾಗಿ ಅವರನ್ನು ಪ್ರತಿ ಸಿನಿಮಾದಲ್ಲಿ ಬಾಡಿ ಡಬಲ್ ಆಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಪರ್ವೇಜ್ ಅವರ ಫೋಟೋಗಳು ವೈರಲ್ ಆಗುತ್ತಿವೆ.

4 / 7
ಸಲ್ಮಾನ್ ಖಾನ್ರ ಅವಳಿ ಸಹೋದರನೇನೊ ಎಂಬಂತೆ ಇರುವ ಪರ್ವೇಜ್ ಕಾಜಿ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅನೇಕ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಅವರು ಪಕ್ಕಾ ಸಲ್ಮಾನ್ ರೀತಿಯೇ ಕಾಣಿಸುತ್ತಿದ್ದು ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ರ ಅವಳಿ ಸಹೋದರನೇನೊ ಎಂಬಂತೆ ಇರುವ ಪರ್ವೇಜ್ ಕಾಜಿ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅನೇಕ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಅವರು ಪಕ್ಕಾ ಸಲ್ಮಾನ್ ರೀತಿಯೇ ಕಾಣಿಸುತ್ತಿದ್ದು ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ.

5 / 7
ಸಲ್ಮಾನ್ ಖಾನ್ ರೀತಿಯೇ ಹಾವ-ಭಾವ ರೂಢಿಸಿಕೊಂಡಿರುವ ಪರ್ವೇಜ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ರೀತಿ ಕಾಣಲು ಅವರು ಬಾಡಿ ಬಿಲ್ಡಿಂಗ್ ಕೂಡ ಮಾಡುತ್ತಾರೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ.

ಸಲ್ಮಾನ್ ಖಾನ್ ರೀತಿಯೇ ಹಾವ-ಭಾವ ರೂಢಿಸಿಕೊಂಡಿರುವ ಪರ್ವೇಜ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ರೀತಿ ಕಾಣಲು ಅವರು ಬಾಡಿ ಬಿಲ್ಡಿಂಗ್ ಕೂಡ ಮಾಡುತ್ತಾರೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ.

6 / 7
ಯಾವ ಸ್ಟಾರ್ ನಟನಿಗೂ ಕಡಿಮೆ ಇಲ್ಲದಂತೆ ಅವರು ದೇಹವನ್ನು ಕಟ್ಟುಮಸ್ತಾಗಿ ಇಟ್ಟುಕೊಂಡಿದ್ದಾರೆ. ಹಲವು ವರ್ಷಗಳಿಂದ ಸಲ್ಮಾನ್ ಖಾನ್​ರ ಬಳಗದಲ್ಲಿ ಪರ್ವೇಜ್ ಕಾಜಿ ಗುರುತಿಸಿಕೊಂಡಿದ್ದಾರೆ. ಅನೇಕ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ.

ಯಾವ ಸ್ಟಾರ್ ನಟನಿಗೂ ಕಡಿಮೆ ಇಲ್ಲದಂತೆ ಅವರು ದೇಹವನ್ನು ಕಟ್ಟುಮಸ್ತಾಗಿ ಇಟ್ಟುಕೊಂಡಿದ್ದಾರೆ. ಹಲವು ವರ್ಷಗಳಿಂದ ಸಲ್ಮಾನ್ ಖಾನ್​ರ ಬಳಗದಲ್ಲಿ ಪರ್ವೇಜ್ ಕಾಜಿ ಗುರುತಿಸಿಕೊಂಡಿದ್ದಾರೆ. ಅನೇಕ ಅಭಿಮಾನಿಗಳನ್ನು ಅವರು ಹೊಂದಿದ್ದಾರೆ.

7 / 7

Published On - 11:15 am, Tue, 18 May 21

Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ