AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ