AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 28, 2022 | 6:15 AM

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow us
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್