AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!