AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ