AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ