AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ