AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Edited By: |

Updated on: Sep 28, 2022 | 6:15 AM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!