AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್

Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

TV9 Web
| Edited By: |

Updated on:Dec 27, 2022 | 2:21 PM

Share
ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

2 / 5
80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

3 / 5
ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

5 / 5

Published On - 1:59 pm, Tue, 27 December 22

TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ