AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್

Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

TV9 Web
| Edited By: |

Updated on:Dec 27, 2022 | 2:21 PM

Share
ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

2 / 5
80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

3 / 5
ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

5 / 5

Published On - 1:59 pm, Tue, 27 December 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ