AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್

Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

TV9 Web
| Edited By: |

Updated on:Dec 27, 2022 | 2:21 PM

Share
ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

2 / 5
80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

3 / 5
ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

5 / 5

Published On - 1:59 pm, Tue, 27 December 22

TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ