AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್

Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

TV9 Web
| Edited By: |

Updated on:Dec 27, 2022 | 2:21 PM

Share
ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಬಾಲಿವುಡ್​​ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

1 / 5
ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

2 / 5
80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್​ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

3 / 5
ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಗೀತಾ ಕೂಡ ಬರ್ತ್​ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.

5 / 5

Published On - 1:59 pm, Tue, 27 December 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್