AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Teaser: ಕಿಚ್ಚನಿಗೆ ಸಾಥ್ ನೀಡಲಿದ್ದಾರೆ ಸಲ್ಲು; ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡೋ ತಾರೆಯರು ಯಾರೆಲ್ಲಾ? ಇಲ್ಲಿದೆ ನೋಡಿ

Vikrant Rona Hindi Teaser | Salman Khan | Kichcha Sudeep: ‘ವಿಕ್ರಾಂತ್ ರೋಣ’ ಟೀಸರ್ ಏಪ್ರಿಲ್ 2ರ ಯುಗಾದಿಯಂದು ವಿವಿಧ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಇದೀಗ ಹಿಂದಿಯಲ್ಲಿ ಸಲ್ಮಾನ್ ಖಾನ್ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ಸಲ್ಮಾನ್ ಜತೆಗೆ ಮೋಹನ್​ಲಾಲ್, ಚಿರಂಜೀವಿ, ಸಿಲಂಬರಸನ್.ಟಿ.ಆರ್ ಆಯಾ ಭಾಷೆಗಳಲ್ಲಿ ಟೀಸರ್ ರಿಲೀಸ್ ಮಾಡಲಿದ್ದಾರೆ.

TV9 Web
| Updated By: shivaprasad.hs|

Updated on:Apr 01, 2022 | 2:09 PM

Share
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ಕ್ಕೆ ಅಭಿಮಾನಿಗಳು ದೀರ್ಘಕಾಲದಿಂದ ಕಾದಿದ್ದಾರೆ. ಅನಿವಾರ್ಯ ಕಾರಣಗಳಿಂದ ಫೆಬ್ರವರಿಯಲ್ಲಿ ರಿಲೀಸ್ ಆಗಬೇಕಿದ್ದ ಚಿತ್ರವನ್ನು ಮುಂದೂಡಲಾಗಿತ್ತು. ಚಿತ್ರತಂಡ ಇನ್ನಷ್ಟೇ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಬೇಕಿದ್ದು, ಅದರ ಬಗ್ಗೆ ಕಾತರ ಮೂಡಿದೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ಕ್ಕೆ ಅಭಿಮಾನಿಗಳು ದೀರ್ಘಕಾಲದಿಂದ ಕಾದಿದ್ದಾರೆ. ಅನಿವಾರ್ಯ ಕಾರಣಗಳಿಂದ ಫೆಬ್ರವರಿಯಲ್ಲಿ ರಿಲೀಸ್ ಆಗಬೇಕಿದ್ದ ಚಿತ್ರವನ್ನು ಮುಂದೂಡಲಾಗಿತ್ತು. ಚಿತ್ರತಂಡ ಇನ್ನಷ್ಟೇ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಬೇಕಿದ್ದು, ಅದರ ಬಗ್ಗೆ ಕಾತರ ಮೂಡಿದೆ.

1 / 7
ಈ ನಡುವೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಇದರ ಮೊದಲ ಹಂತವಾಗಿ ಯುಗಾದಿಯ ದಿನ ಅಂದರೆ ಏಪ್ರಿಲ್ 2ರ ಶನಿವಾರದಂದು ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಲಾಗಿದೆ. ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದ ತಾರೆಯರು ಕಾಣಿಸಿಕೊಂಡಿರುವ ಚಿತ್ರದ ಟೀಸರ್ ಹೇಗಿರಬಹುದು ಎನ್ನುವ ಕುತೂಹಲದಲ್ಲಿ ಅಭಿಮಾನಿಗಳಿದ್ದಾರೆ.

ಈ ನಡುವೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಇದರ ಮೊದಲ ಹಂತವಾಗಿ ಯುಗಾದಿಯ ದಿನ ಅಂದರೆ ಏಪ್ರಿಲ್ 2ರ ಶನಿವಾರದಂದು ಟೀಸರ್ ರಿಲೀಸ್ ಮಾಡುವುದಾಗಿ ಘೋಷಿಸಲಾಗಿದೆ. ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದ ತಾರೆಯರು ಕಾಣಿಸಿಕೊಂಡಿರುವ ಚಿತ್ರದ ಟೀಸರ್ ಹೇಗಿರಬಹುದು ಎನ್ನುವ ಕುತೂಹಲದಲ್ಲಿ ಅಭಿಮಾನಿಗಳಿದ್ದಾರೆ.

2 / 7
ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವ ಇದಕ್ಕೆ ವಿವಿಧ ಭಾಷೆಗಳ ಹಲವು ತಾರೆಯರು ಜತೆಯಾಗಿದ್ದಾರೆ. ಅರ್ಥಾತ್ ಖ್ಯಾತ ತಾರೆಯರು ತಮ್ಮ ಭಾಷೆಗಳಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡಲಿದ್ದಾರೆ.

ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವ ಇದಕ್ಕೆ ವಿವಿಧ ಭಾಷೆಗಳ ಹಲವು ತಾರೆಯರು ಜತೆಯಾಗಿದ್ದಾರೆ. ಅರ್ಥಾತ್ ಖ್ಯಾತ ತಾರೆಯರು ತಮ್ಮ ಭಾಷೆಗಳಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಮಾಡಲಿದ್ದಾರೆ.

3 / 7
ವಿಕ್ರಾಂತ್ ರೋಣ ಟೀಸರ್ ಶನಿವಾರ (ಏ.2) ಬೆಳಗ್ಗೆ 9.55ಕ್ಕೆ ರಿಲೀಸ್ ಆಗಲಿದೆ. ಮಲಯಾಳಂನಲ್ಲಿ ಮೋಹನ್​ಲಾಲ್ ಟೀಸರ್ ರಿಲೀಸ್ ಮಾಡಲಿದ್ದಾರೆ.

ವಿಕ್ರಾಂತ್ ರೋಣ ಟೀಸರ್ ಶನಿವಾರ (ಏ.2) ಬೆಳಗ್ಗೆ 9.55ಕ್ಕೆ ರಿಲೀಸ್ ಆಗಲಿದೆ. ಮಲಯಾಳಂನಲ್ಲಿ ಮೋಹನ್​ಲಾಲ್ ಟೀಸರ್ ರಿಲೀಸ್ ಮಾಡಲಿದ್ದಾರೆ.

4 / 7
ತಮಿಳಿನಲ್ಲಿ ಖ್ಯಾತ ನಟ ಸಿಲಂಬರಸನ್ ಟಿಆರ್ ‘ವಿಕ್ರಾಂತ್ ರೋಣ' ಟೀಸರ್ ಬಿಡುಗಡೆ ಮಾಡಲಿದ್ದಾರೆ.

ತಮಿಳಿನಲ್ಲಿ ಖ್ಯಾತ ನಟ ಸಿಲಂಬರಸನ್ ಟಿಆರ್ ‘ವಿಕ್ರಾಂತ್ ರೋಣ' ಟೀಸರ್ ಬಿಡುಗಡೆ ಮಾಡಲಿದ್ದಾರೆ.

5 / 7
ತೆಲುಗು ಭಾಷೆಯ ‘ವಿಕ್ರಾಂತ್ ರೋಣೌ ಟೀಸರ್ ಅನ್ನು ಬಿಡುಗಡೆ ಮಾಡುತ್ತಿರುವವರು ಮೆಗಾಸ್ಟಾರ್ ಚಿರಂಜೀವಿ.

ತೆಲುಗು ಭಾಷೆಯ ‘ವಿಕ್ರಾಂತ್ ರೋಣೌ ಟೀಸರ್ ಅನ್ನು ಬಿಡುಗಡೆ ಮಾಡುತ್ತಿರುವವರು ಮೆಗಾಸ್ಟಾರ್ ಚಿರಂಜೀವಿ.

6 / 7
ಬಾಲಿವುಡ್​ನಲ್ಲೂ ‘ವಿಕ್ರಾಂತ್ ರೋಣ’ ಅಬ್ಬರಿಸಲಿದ್ದು, ಸಲ್ಮಾನ್ ಖಾನ್ ಟೀಸರ್ ರಿಲೀಸ್ ಮಾಡಲಿದ್ದಾರೆ. ಈ ಬಗ್ಗೆ ಚಿತ್ರತಂಡ ಇಂದು ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಟೀಸರ್ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದ್ದು, ವಿವಿಧ ಭಾಷೆಗಳಲ್ಲಿ ಜನರ ಪ್ರತಿಕ್ರಿಯೆ ಹೇಗಿರಬಹುದು ಎಂಬುದು ಕುತೂಹಲ ಸೃಷ್ಟಿಸಿದೆ.

ಬಾಲಿವುಡ್​ನಲ್ಲೂ ‘ವಿಕ್ರಾಂತ್ ರೋಣ’ ಅಬ್ಬರಿಸಲಿದ್ದು, ಸಲ್ಮಾನ್ ಖಾನ್ ಟೀಸರ್ ರಿಲೀಸ್ ಮಾಡಲಿದ್ದಾರೆ. ಈ ಬಗ್ಗೆ ಚಿತ್ರತಂಡ ಇಂದು ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಟೀಸರ್ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದ್ದು, ವಿವಿಧ ಭಾಷೆಗಳಲ್ಲಿ ಜನರ ಪ್ರತಿಕ್ರಿಯೆ ಹೇಗಿರಬಹುದು ಎಂಬುದು ಕುತೂಹಲ ಸೃಷ್ಟಿಸಿದೆ.

7 / 7

Published On - 2:07 pm, Fri, 1 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!