AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆಗಳ ಕಣ್ಣು ಕುಕ್ಕಿದ ಸಮಂತಾ ಹೊಸ ಅವತಾರ; ಇಲ್ಲಿದೆ ಫೋಟೋ ಗ್ಯಾಲರಿ

ಇತ್ತೀಚೆಗೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು. ಈಗ ಸಮಂತಾ ಹೊಸ ಅವತಾರ ತಾಳಿದ್ದಾರೆ.

TV9 Web
| Edited By: |

Updated on: Apr 01, 2022 | 9:51 AM

Share
ನಟಿ ಸಮಂತಾ ಅವರು ವಿಚ್ಛೇದನ ಪಡೆದ ನಂತರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವ ಮೂಲಕ, ನಾನಾ ಕಡೆಗಳಲ್ಲಿ ಸುತ್ತಾಟ ಮಾಡುವ ಮೂಲಕ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ಮರೆಯಲು ಸಮಂತಾ ಪ್ರಯತ್ನಿಸುತ್ತಿದ್ದಾರೆ.

ನಟಿ ಸಮಂತಾ ಅವರು ವಿಚ್ಛೇದನ ಪಡೆದ ನಂತರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವ ಮೂಲಕ, ನಾನಾ ಕಡೆಗಳಲ್ಲಿ ಸುತ್ತಾಟ ಮಾಡುವ ಮೂಲಕ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ಮರೆಯಲು ಸಮಂತಾ ಪ್ರಯತ್ನಿಸುತ್ತಿದ್ದಾರೆ.

1 / 5
ಈ ಮಧ್ಯೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ಸ್ಯಾಮ್​ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು.

ಈ ಮಧ್ಯೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ಸ್ಯಾಮ್​ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು.

2 / 5
ಈಗ ಸಮಂತಾ ಮ್ಯಾಗಜಿನ್ ಒಂದಕ್ಕಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್​ನಲ್ಲಿ ಸಮಂತಾ ಹಾಟ್​ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಕಣ್ಣರಳಿಸಿದ್ದಾರೆ.

ಈಗ ಸಮಂತಾ ಮ್ಯಾಗಜಿನ್ ಒಂದಕ್ಕಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್​ನಲ್ಲಿ ಸಮಂತಾ ಹಾಟ್​ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಕಣ್ಣರಳಿಸಿದ್ದಾರೆ.

3 / 5
ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಿಂದಿಯ ವೆಬ್​ ಸೀರಿಸ್ ಒಂದರಲ್ಲಿ ಸಮಂತಾ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಿಂದಿಯ ವೆಬ್​ ಸೀರಿಸ್ ಒಂದರಲ್ಲಿ ಸಮಂತಾ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ಸಮಂತಾ ವಿಚ್ಛೇದನ ಘೋಷಣೆ ಮಾಡಿದರು. ಆ ಬಳಿಕ ಅವರು ಒಂದು ಸಣ್ಣ ಬ್ರೇಕ್ ತೆಗೆದುಕೊಂಡು ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದರು. ಈಗ ಬಣ್ಣದ ಲೋಕದಲ್ಲಿ ಮತ್ತೆ ಬ್ಯುಸಿ ಆಗಿದ್ದಾರೆ.

ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ಸಮಂತಾ ವಿಚ್ಛೇದನ ಘೋಷಣೆ ಮಾಡಿದರು. ಆ ಬಳಿಕ ಅವರು ಒಂದು ಸಣ್ಣ ಬ್ರೇಕ್ ತೆಗೆದುಕೊಂಡು ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದರು. ಈಗ ಬಣ್ಣದ ಲೋಕದಲ್ಲಿ ಮತ್ತೆ ಬ್ಯುಸಿ ಆಗಿದ್ದಾರೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ