AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಅಬ್ಬಬ್ಬಾ, ಸಮಂತಾ ಖರೀದಿಸಿದ ಈ ಎರಡು ಜಾಕೆಟ್​ನ ಬೆಲೆ ಇಷ್ಟೊಂದಾ?

ಈಗ ಸಮಂತಾ ಕೂಡ ಇದೇ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ಬಳಿಕ ಸಾಲುಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಅವರು ದೇಶ-ವಿದೇಶ ಸುತ್ತುತ್ತಿದ್ದಾರೆ. ಇತ್ತೀಚೆಗೆ ಅವರು ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿ ಹಾಯಾಗಿ ಸಮಯ ಕಳೆದು ಬಂದಿದ್ದರು.

TV9 Web
| Edited By: |

Updated on:Jan 30, 2022 | 7:52 PM

Share
ಕೆಲ ಸೆಲೆಬ್ರಿಟಿಗಳ ಲೈಫ್​ ತುಂಬಾನೇ ಲಕ್ಷುರಿ ಆಗಿರುತ್ತದೆ. ಅವರು ಕೋಟಿಕೋಟಿ ಸಂಭಾವನೆ ಪಡೆಯುತ್ತಾರೆ. ಅದೇ ರೀತಿ ಅವರು ಖರಿದಿಸೋ ವಸ್ತುಗಳು ಕೂಡ ಲಕ್ಷಗಟ್ಟಲೆ ಬೆಲೆ ಬಾಳುತ್ತವೆ. ಸೆಲೆಬ್ರಿಟಿಗಳು ದುಬಾರಿ ಬೆಲೆಯ ವಸ್ತು ಧರಿಸಿ ಓಡಾಡಿದ ಫೋಟೋಗಳು ಹಲವು ಬಾರಿ ವೈರಲ್​ ಆಗಿದೆ.

ಕೆಲ ಸೆಲೆಬ್ರಿಟಿಗಳ ಲೈಫ್​ ತುಂಬಾನೇ ಲಕ್ಷುರಿ ಆಗಿರುತ್ತದೆ. ಅವರು ಕೋಟಿಕೋಟಿ ಸಂಭಾವನೆ ಪಡೆಯುತ್ತಾರೆ. ಅದೇ ರೀತಿ ಅವರು ಖರಿದಿಸೋ ವಸ್ತುಗಳು ಕೂಡ ಲಕ್ಷಗಟ್ಟಲೆ ಬೆಲೆ ಬಾಳುತ್ತವೆ. ಸೆಲೆಬ್ರಿಟಿಗಳು ದುಬಾರಿ ಬೆಲೆಯ ವಸ್ತು ಧರಿಸಿ ಓಡಾಡಿದ ಫೋಟೋಗಳು ಹಲವು ಬಾರಿ ವೈರಲ್​ ಆಗಿದೆ.

1 / 7
ಈಗ ಸಮಂತಾ ಕೂಡ ಇದೇ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ಬಳಿಕ ಸಾಲುಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಅವರು ದೇಶ-ವಿದೇಶ ಸುತ್ತುತ್ತಿದ್ದಾರೆ. ಇತ್ತೀಚೆಗೆ ಅವರು ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿ ಹಾಯಾಗಿ ಸಮಯ ಕಳೆದು ಬಂದಿದ್ದರು.

ಈಗ ಸಮಂತಾ ಕೂಡ ಇದೇ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ಬಳಿಕ ಸಾಲುಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಅವರು ದೇಶ-ವಿದೇಶ ಸುತ್ತುತ್ತಿದ್ದಾರೆ. ಇತ್ತೀಚೆಗೆ ಅವರು ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಅಲ್ಲಿ ಹಾಯಾಗಿ ಸಮಯ ಕಳೆದು ಬಂದಿದ್ದರು.

2 / 7
‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವಾ.. ಊಹು ಅಂತೀಯಾ ಮಾವ..’ ಹಾಡು ಸೂಪರ್​ ಡೂಪರ್​ ಹಿಟ್​ ಆಗಿದೆ. ಈ ಸಿನಿಮಾ ಗೆಲ್ಲುವಲ್ಲಿ ಈ ವಿಶೇಷ ಹಾಡಿನ ಪಾತ್ರ ಕೂಡ ಇದೆ. ಬಳ್ಳಿಯಂತೆ ಸೊಂಟ ಬಳುಕಿಸಿದ ಸಮಂತಾ ಅವರನ್ನು ನೋಡಲು ಅನೇಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದರು. ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸಮಂತಾ ಸ್ವಿಜರ್​ಲೆಂಡ್​ಗೆ ತೆರಳಿ, ಎಂಜಾಯ್​ ಮಾಡಿದ್ದರು.

‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವಾ.. ಊಹು ಅಂತೀಯಾ ಮಾವ..’ ಹಾಡು ಸೂಪರ್​ ಡೂಪರ್​ ಹಿಟ್​ ಆಗಿದೆ. ಈ ಸಿನಿಮಾ ಗೆಲ್ಲುವಲ್ಲಿ ಈ ವಿಶೇಷ ಹಾಡಿನ ಪಾತ್ರ ಕೂಡ ಇದೆ. ಬಳ್ಳಿಯಂತೆ ಸೊಂಟ ಬಳುಕಿಸಿದ ಸಮಂತಾ ಅವರನ್ನು ನೋಡಲು ಅನೇಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದರು. ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸಮಂತಾ ಸ್ವಿಜರ್​ಲೆಂಡ್​ಗೆ ತೆರಳಿ, ಎಂಜಾಯ್​ ಮಾಡಿದ್ದರು.

3 / 7
ಹಿಮಚ್ಛಾದಿತ ಪ್ರದೇಶಗಳಲ್ಲಿ ಸ್ಕೀಯಿಂಗ್​ ಮಾಡಲಾಗುತ್ತದೆ. ಅಂದರೆ, ಕಾಲಿಗೆ ಉದ್ದನೆಯ ಹಲಗೆ ರೀತಿಯ ವಸ್ತುವನ್ನು ಕಟ್ಟಿಕೊಂಡು, ಕೈನಲ್ಲಿ ಕೋಲು ಹಿಡಿದುಕೊಂಡು ಹಿಮದಲ್ಲಿ ಜಾರಿ ಹೋಗುತ್ತಾರೆ. ಇದನ್ನು ಸಮಂತಾ ಮಾಡಿದ್ದಾರೆ. ಇದಕ್ಕಾಗಿ ಅವರು ದುಬಾರಿ ಜಾಕೆಟ್​ ಖರೀದಿಸಿದ್ದಾರೆ.

ಹಿಮಚ್ಛಾದಿತ ಪ್ರದೇಶಗಳಲ್ಲಿ ಸ್ಕೀಯಿಂಗ್​ ಮಾಡಲಾಗುತ್ತದೆ. ಅಂದರೆ, ಕಾಲಿಗೆ ಉದ್ದನೆಯ ಹಲಗೆ ರೀತಿಯ ವಸ್ತುವನ್ನು ಕಟ್ಟಿಕೊಂಡು, ಕೈನಲ್ಲಿ ಕೋಲು ಹಿಡಿದುಕೊಂಡು ಹಿಮದಲ್ಲಿ ಜಾರಿ ಹೋಗುತ್ತಾರೆ. ಇದನ್ನು ಸಮಂತಾ ಮಾಡಿದ್ದಾರೆ. ಇದಕ್ಕಾಗಿ ಅವರು ದುಬಾರಿ ಜಾಕೆಟ್​ ಖರೀದಿಸಿದ್ದಾರೆ.

4 / 7
ಸಮಂತಾ Toni Sailer ಬ್ರ್ಯಾಂಡ್​ನ ಹಳದಿ ಬಣ್ಣದ ಜಾಕೆಟ್​ ಖರೀದಿಸಿದ್ದಾರೆ. ಇದಕ್ಕೆ ಅವರು 75 ಸಾವಿರ ರೂಪಾಯಿ ನೀಡಿದ್ದಾರೆ.

ಸಮಂತಾ Toni Sailer ಬ್ರ್ಯಾಂಡ್​ನ ಹಳದಿ ಬಣ್ಣದ ಜಾಕೆಟ್​ ಖರೀದಿಸಿದ್ದಾರೆ. ಇದಕ್ಕೆ ಅವರು 75 ಸಾವಿರ ರೂಪಾಯಿ ನೀಡಿದ್ದಾರೆ.

5 / 7
ಅವರು ಬ್ಲ್ಯಾಕ್​ ಜಾಕೆಟ್​ನಲ್ಲಿಯೂ ಕಾಣಿಸಿಕೊಂಡಿದ್ದರು. Moncler ಬ್ರ್ಯಾಂಡ್​ನ ಜಾಕೆಟ್​ ಇದಾಗಿದ್ದು, ಇದರ ಮೌಲ್ಯ 1.20 ಲಕ್ಷ ರೂಪಾಯಿ!

ಅವರು ಬ್ಲ್ಯಾಕ್​ ಜಾಕೆಟ್​ನಲ್ಲಿಯೂ ಕಾಣಿಸಿಕೊಂಡಿದ್ದರು. Moncler ಬ್ರ್ಯಾಂಡ್​ನ ಜಾಕೆಟ್​ ಇದಾಗಿದ್ದು, ಇದರ ಮೌಲ್ಯ 1.20 ಲಕ್ಷ ರೂಪಾಯಿ!

6 / 7
ಈಗ ಚಳಿಗಾಲದ ಸಮಯ. ಹೀಗಾಗಿ, ಸ್ವಿಜರ್​​ಲೆಂಡ್​ ಸಂಪೂರ್ಣವಾಗಿ ಹಿಮಾಚ್ಛಾದಿತವಾಗಿದೆ. ಹಿಮದಿಂದ ಆ ದೇಶದ ಸೌಂದರ್ಯ ಮತ್ತಷ್ಟು ಹೆಚ್ಚಿದೆ. ಅಲ್ಲಿಗೆ ತೆರಳಿರುವ ಸಮಂತಾ ಹಾಲಿಡೇ ಎಂಜಾಯ್​ ಮಾಡಿದ್ದರು.

ಈಗ ಚಳಿಗಾಲದ ಸಮಯ. ಹೀಗಾಗಿ, ಸ್ವಿಜರ್​​ಲೆಂಡ್​ ಸಂಪೂರ್ಣವಾಗಿ ಹಿಮಾಚ್ಛಾದಿತವಾಗಿದೆ. ಹಿಮದಿಂದ ಆ ದೇಶದ ಸೌಂದರ್ಯ ಮತ್ತಷ್ಟು ಹೆಚ್ಚಿದೆ. ಅಲ್ಲಿಗೆ ತೆರಳಿರುವ ಸಮಂತಾ ಹಾಲಿಡೇ ಎಂಜಾಯ್​ ಮಾಡಿದ್ದರು.

7 / 7

Published On - 7:49 pm, Sun, 30 January 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ