AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯರೊಟ್ಟಿಗೆ ಸರ್ಬಿಯಾನಲ್ಲಿ ಸುತ್ತಾಡುತ್ತಿರುವ ಸಮಂತಾ: ಇಲ್ಲಿವೆ ಚಿತ್ರಗಳು

Samantha: ಚಿತ್ರೀಕರಣದಿಂದ ಬಿಡುವು ಪಡೆದು ಗೆಳೆಯರೊಟ್ಟಿಗೆ ಸರ್ಬಿಯಾ ದೇಶದಲ್ಲಿ ಸುತ್ತಾಡುತ್ತಿದ್ದಾರೆ ನಟಿ ಸಮಂತಾ.

ಮಂಜುನಾಥ ಸಿ.
|

Updated on: Jun 27, 2023 | 10:58 PM

Share
ನಟಿ ಸಮಂತಾ ತಮ್ಮ ಗೆಳೆಯರೊಟ್ಟಿಗೆ ಸೇರಿಕೊಂಡು ಸರ್ಬಿಯಾನಲ್ಲಿ ಸುತ್ತಾಡುತ್ತಿದ್ದಾರೆ.

ನಟಿ ಸಮಂತಾ ತಮ್ಮ ಗೆಳೆಯರೊಟ್ಟಿಗೆ ಸೇರಿಕೊಂಡು ಸರ್ಬಿಯಾನಲ್ಲಿ ಸುತ್ತಾಡುತ್ತಿದ್ದಾರೆ.

1 / 7
ಸಮಂತಾರ ಸರ್ಬಿಯಾ ಸುತ್ತಾಟಕ್ಕೆ ಜೊತೆಯಾದ ಗೆಳೆಯರು ಇವರೇ ನೋಡಿ.

ಸಮಂತಾರ ಸರ್ಬಿಯಾ ಸುತ್ತಾಟಕ್ಕೆ ಜೊತೆಯಾದ ಗೆಳೆಯರು ಇವರೇ ನೋಡಿ.

2 / 7
ಸರ್ಬಿಯಾದಲ್ಲಿ ತನ್ನ ಕೆಲವು ಗೆಳೆಯರೊಟ್ಟಿಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ, ಕಾಫಿ ಶಾಪ್​ಗಳಲ್ಲಿ ಕುಳಿತು ಕಾಫಿ ಕುಡಿದಿದ್ದಾರೆ.

ಸರ್ಬಿಯಾದಲ್ಲಿ ತನ್ನ ಕೆಲವು ಗೆಳೆಯರೊಟ್ಟಿಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ, ಕಾಫಿ ಶಾಪ್​ಗಳಲ್ಲಿ ಕುಳಿತು ಕಾಫಿ ಕುಡಿದಿದ್ದಾರೆ.

3 / 7
ಸಿಟಾಡೆಲ್ ಹಿಂದಿ ವೆಬ್ ಸರಣಿ ಶೂಟಿಂಗ್​ನಿಂದ ಬಿಡುವು ಪಡೆದಿರುವ ಸಮಂತಾ ವಿದೇಶಿ ಪ್ರವಾಸದಲ್ಲಿ ತೊಡಗಿದ್ದಾರೆ.

ಸಿಟಾಡೆಲ್ ಹಿಂದಿ ವೆಬ್ ಸರಣಿ ಶೂಟಿಂಗ್​ನಿಂದ ಬಿಡುವು ಪಡೆದಿರುವ ಸಮಂತಾ ವಿದೇಶಿ ಪ್ರವಾಸದಲ್ಲಿ ತೊಡಗಿದ್ದಾರೆ.

4 / 7
ಸಮಂತಾರಿಗೆ ಪ್ರವಾಸಗಳೆಂದರೆ ಅಚ್ಚು ಮೆಚ್ಚು ಆಗಾಗ್ಗೆ ಗೆಳೆಯ-ಗೆಳತಿಯರೊಟ್ಟಿಗೆ ಪ್ರವಾಸ ಮಾಡುತ್ತಿರುತ್ತಾರೆ.

ಸಮಂತಾರಿಗೆ ಪ್ರವಾಸಗಳೆಂದರೆ ಅಚ್ಚು ಮೆಚ್ಚು ಆಗಾಗ್ಗೆ ಗೆಳೆಯ-ಗೆಳತಿಯರೊಟ್ಟಿಗೆ ಪ್ರವಾಸ ಮಾಡುತ್ತಿರುತ್ತಾರೆ.

5 / 7
ನಾಗ ಚೈತನ್ಯರಿಂದ ವಿಚ್ಛೇದನ ಪಡೆದ ಸಮಯದಲ್ಲಿಯೂ ಸಮಂತಾ ಖಿನ್ನತೆಯಿಂದ ಹೊರಗೆ ಬರಲು ಗೆಳತಿಯರೊಟ್ಟಿಗೆ ಪ್ರವಾಸಕ್ಕೆ ತೆರಳಿದ್ದರು.

ನಾಗ ಚೈತನ್ಯರಿಂದ ವಿಚ್ಛೇದನ ಪಡೆದ ಸಮಯದಲ್ಲಿಯೂ ಸಮಂತಾ ಖಿನ್ನತೆಯಿಂದ ಹೊರಗೆ ಬರಲು ಗೆಳತಿಯರೊಟ್ಟಿಗೆ ಪ್ರವಾಸಕ್ಕೆ ತೆರಳಿದ್ದರು.

6 / 7
ಸಮಂತಾ ಹಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಖುಷಿ ಸಿನಿಮಾ. ಸಿಟಾಡೆಲ್ ವೆಬ್ ಸರಣಿ ಶೀಘ್ರವೇ ಬಿಡುಗಡೆ ಆಗಲಿದೆ.

ಸಮಂತಾ ಹಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಖುಷಿ ಸಿನಿಮಾ. ಸಿಟಾಡೆಲ್ ವೆಬ್ ಸರಣಿ ಶೀಘ್ರವೇ ಬಿಡುಗಡೆ ಆಗಲಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್