AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಸರಳವಾಗಿ ನಡೆಯಿತು ಸಮಂತಾ ಮದುವೆ: ಫೋಟೋ ಗ್ಯಾಲರಿ ನೋಡಿ..

ಖ್ಯಾತ ನಟಿ ಸಮಂತಾ ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಮದುವೆ ಆಗಿದ್ದಾರೆ. ಬಹಳ ಸರಳವಾಗಿ ವಿವಾಹ ಶಾಸ್ತ್ರ ನಡೆದಿದೆ. ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ಗ್ಯಾಲರಿ ಇಲ್ಲಿದೆ ನೋಡಿ..

ಮದನ್​ ಕುಮಾರ್​
|

Updated on: Dec 01, 2025 | 8:51 PM

Share
ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

1 / 5
ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

2 / 5
ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

3 / 5
ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

4 / 5
‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

5 / 5
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​