AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಸರಳವಾಗಿ ನಡೆಯಿತು ಸಮಂತಾ ಮದುವೆ: ಫೋಟೋ ಗ್ಯಾಲರಿ ನೋಡಿ..

ಖ್ಯಾತ ನಟಿ ಸಮಂತಾ ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಮದುವೆ ಆಗಿದ್ದಾರೆ. ಬಹಳ ಸರಳವಾಗಿ ವಿವಾಹ ಶಾಸ್ತ್ರ ನಡೆದಿದೆ. ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ಗ್ಯಾಲರಿ ಇಲ್ಲಿದೆ ನೋಡಿ..

ಮದನ್​ ಕುಮಾರ್​
|

Updated on: Dec 01, 2025 | 8:51 PM

Share
ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

1 / 5
ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

2 / 5
ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

3 / 5
ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

4 / 5
‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

5 / 5
Follow Us
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ