AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಸರಳವಾಗಿ ನಡೆಯಿತು ಸಮಂತಾ ಮದುವೆ: ಫೋಟೋ ಗ್ಯಾಲರಿ ನೋಡಿ..

ಖ್ಯಾತ ನಟಿ ಸಮಂತಾ ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಮದುವೆ ಆಗಿದ್ದಾರೆ. ಬಹಳ ಸರಳವಾಗಿ ವಿವಾಹ ಶಾಸ್ತ್ರ ನಡೆದಿದೆ. ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ಗ್ಯಾಲರಿ ಇಲ್ಲಿದೆ ನೋಡಿ..

ಮದನ್​ ಕುಮಾರ್​
|

Updated on: Dec 01, 2025 | 8:51 PM

Share
ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

ಪರಸ್ಪರ ಪ್ರೀತಿಸಿ ರಾಜ್ ನಿಡಿಮೋರು ಮತ್ತು ಸಮಂತಾ ರುತ್ ಪ್ರಭು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆ. ಸರಳ ವಿವಾಹ ಸಮಾರಂಭದ ಫೋಟೋಗಳು ಲಭ್ಯವಾಗಿವೆ.

1 / 5
ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

ಇಷ್ಟು ದಿನಗಳ ಕಾಲ ಸಮಂತಾ ಹಾಗೂ ರಾಜ್ ನಿಡಿಮೋರು ಬಗ್ಗೆ ಗಾಸಿಪ್ ಕೇಳಿಬರುತ್ತಿತ್ತು. ಇಂದು (ಡಿ.1) ಮದುವೆ ಆಗುವ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಸಮಂತಾ ಮತ್ತು ರಾಜ್ ಪೂರ್ಣ ವಿರಾಮ ಇಟ್ಟಿದ್ದಾರೆ.

2 / 5
ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಮದುವೆಯಲ್ಲಿ ಊಟ ಕೂಡ ಬಹಳ ಸರಳವಾಗಿತ್ತು. ಈ ಎಲ್ಲ ಫೋಟೋ ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ.

3 / 5
ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ಸಮಂತಾ, ರಾಜ್ ಮದುವೆ ಆಗಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಕಮೆಂಟ್​​ಗಳ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

4 / 5
‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

‘ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯಲ್ಲಿ ಸಮಂತಾ ಹಾಗೂ ರಾಜ್ ನಿಡಿಮೋರು ಅವರು ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಅವರಿಬ್ಬರ ನಡುವೆ ಆಪ್ತತೆ ಬೆಳೆಯಿತು. ಜೊತೆಯಾಗಿ ಈಗ ಹೊಸ ಜೀವನ ಆರಂಭಿಸಿದ್ದಾರೆ.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ