AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಕಥೆ ಲೀಕ್​; ಹೃದಯ ವಿದ್ರಾವಕ ಕ್ಲೈಮ್ಯಾಕ್ಸ್?

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 16, 2023 | 12:54 PM

Share
ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

1 / 5
ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

2 / 5
ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

3 / 5
ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

4 / 5
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ